ಶಿರಸಿ ನಗರ ಠಾಣೆ ಪಿಎಸ್ಆಯ್ ನಾಗಪ್ಪ ಬಿ ಇವರಿಗೆ 2022 ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಅಯ್ಕೆಯಾಗಿದ್ದಾರೆ.
ಶಿರಸಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಶಿರಸಿಗರಿಗೂ ಹೆಮ್ಮೆಯ ವಿಷಯವಾಗಿದೆ. ಶಿರಸಿ ಮಾರ್ಕೆಟ್ ಠಾಣೆಯ ಪಿಎಸ್ಆಯ್ ಆಗಿ ತಮ್ಮ ಪ್ರಾಮಾಣಿಕ ಸೇವೆಯ ಮೂಲಕ ಜನಸ್ನೇಹಿ ಪಿಎಸ್ಆಯ್ ಎಂದೇ ಗುರುತಿಸಿಕೊಂಡಿದ್ದ ಅವರು ಕಾರವಾರಕ್ಕೆ ವರ್ಗಾವಣೆಗೊಂಡಿದ್ದರು ನಂತರ ಅವರು ಪುನಃ ಶಿರಸಿ ನಗರ ಠಾಣೆಗೆ ಬಂದು ಪಿಎಸ್ಆಯ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನವರಾಗಿರುವ ನಾಗಪ್ಪ ರವರು ಗುಲ್ಬರ್ಗದಲ್ಲಿ ಪಿಎಸ್ಆಯ್ ಆಗಿ ನಿಯೋಜನೆಗೊಂಡ ಬಳಿಕ ಅವರು ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಠಾಣೆಯ ಪಿಎಸ್ಆಯ್ ಆಗಿ ಸೇವೆ ಸಲ್ಲಿಸಿದ್ದಾರೆ.
ಬೆಂಗಳೂರು: ಪಾರ್ಕ್ಗಳಲ್ಲಿ ಕುಳಿತಿದ್ದ ಜೋಡಿಗಳನ್ನು ಟಾರ್ಗೆಟ್ ಮಾಡಿ ತಮ್ಮನ್ನು ಪೊಲೀಸ್ ಎಂದು ಪರಿಚಯಿಸಿಕೊಂಡು ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು…
ಮಲ್ಪೆ ಬಂದರಿಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಷ್ಟು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ…
ಹಾವೇರಿ: ಇತ್ತೀಚಿಗೆ ಟ್ರೆಂಡ್ ಆಗಲು ವಿಭಿನ್ನ ಮತ್ತು ವಿಚಿತ್ರ ರೀತಿಯ ವಿಡಿಯೋಗಳನ್ನು ಅಪ್ಲೋಡ್ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮಧ್ಯೆ,…
ಕನಕಪುರದಲ್ಲಿ ನಂಬಲಸಾಧ್ಯವಾದ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯೊಬ್ಬಳು ಪುಟ್ಟ ಮಗುವಿನ ಮೇಲೆ ಕ್ರೂರ ಕೃತ್ಯ…
ಜಮ್ಮು ಮತ್ತು ಕಾಶ್ಮೀರದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಅತಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆದ…
ಸ್ಯಾಂಡಲ್ವುಡ್ ಹಾಗೂ ಕಿರುತೆರೆಯ ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ ಮಾಡಲಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಖದೀಮರು ನಕಲಿ ನಂಬರ್…