Latest

ಹೆಂಡತಿಯನ್ನು ಕೊಂದು ಮೆದುಳು ತಿಂದ ಸೈಕೋ ಗಂಡ!

ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೆದುಳನ್ನು ತಿಂದು, ತಲೆಬುರುಡೆಯನ್ನು ಬೂದಿಯನ್ನು ಹಾಕಲು ಬಳಸಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.
ಈ ಭೀಕರ ಕೃತ್ಯವನ್ನು ಎಸಗಿದ ವ್ಯಕ್ತಿಯನ್ನು ಅಲ್ವಾರೊ ಎಂದು ಗುರುತಿಸಲಾಗಿದ್ದು, ಈತ ತನ್ನ ಹೆಂಡತಿ ಮಾರಿಯಾ ಮಾಂಟೆಸೆರಾಟ್​​ಳನ್ನು ಕಳೆದ ವರ್ಷ ಮದುವೆಯಾಗಿದ್ದನು. ಈ ಭಯಾನಕ ಕೃತ್ಯವನ್ನು ನಡೆಸುತ್ತಿರುವಾಗ ಆತ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ.
ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗೂ ವಿಭಿನ್ನ ನಂಬಿಕೆ ಇರುತ್ತದೆ. ಇದು ಒಬ್ಬರ ವೈಯಕ್ತಿಕ ಆದ್ಯತೆಯನ್ನು ಅವಲಂಬಿಸಿರುತ್ತದೆ. ಆದರೆ ದೇಶಗಳಲ್ಲಿ, ದೆವ್ವ, ಸೈತಾನನನ್ನು ಆರಾಧಿಸುವ ಅಭ್ಯಾಸವನ್ನು ಇಟ್ಟುಕೊಂಡಿದ್ದಾರೆ. ಹಾಗೆಯೇ ಆಲ್ವಾರೋ ಮಾಟ-ಮಂತ್ರವನ್ನು ಅಭ್ಯಾಸ ಮಾಡುತ್ತಿದ್ದ, ಇದನ್ನು ಡೆವಿಲ್ ಆರಾಧನೆ ಎಂದೂ ಕರೆಯುತ್ತಾರೆ.
ತಾನು ಪೂಜಿಸುವ ದೆವ್ವವೇ ಈ ಕೊಲೆ ಮಾಡುವಂತೆ ಆದೇಶಿಸಿದೆ ಎಂದು ಆಲ್ವಾರೋ ಹೇಳಿದ್ದು, ಅದರಂತೆ ಜೂನ್ 29ರಂದು ಪತ್ನಿಯನ್ನು ಕೊಂದು ತುಂಡು ತುಂಡಾಗಿ ಕೆಲವು ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಈ ಸೈಕೋ ಹಾಕಿದ್ದನು. ಕೆಲವು ಭಾಗಗಳನ್ನು ಪರ್ವತದ ಮೇಲೆ ಎಸೆದರೆ, ಇನ್ನು ಕೆಲವು ಭಾಗಗಳನ್ನು ಮನೆಯಲ್ಲಿ ಇರಿಸಿಕೊಂಡಿದ್ದ.
ಅಮಲು ಇಳಿದ ಬಳಿಕ ತಾನು ಎಸಗಿರುವ ಕೃತ್ಯವನ್ನು ಕಂಡ ಆಲ್ವಾರೋ, ಎರಡು ದಿನಗಳ ನಂತರ ಅವನು ತನ್ನ ಮಲಮಗನಿಗೆ ಕರೆ ಮಾಡಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಈ ಭೀಕರ ಹತ್ಯೆಯ ಸುದ್ದಿ ಮೆಕ್ಸಿಕೋದಲ್ಲಿ ತಲ್ಲಣ ಮೂಡಿಸಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago