ಕುಂದಗೋಳ; ತಾಲೂಕಿನ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಮಳೆಗೆ ಹಾನಿಗೀಡಾಗಿ ವಾಹನ ಸವಾರರಿಗೆ ತ್ರೀವ ಆಘಾತವನ್ನಂಟು ಮಾಡಿದೆ.
ಲೋಕೋಪಯೋಗಿ ಇಲಾಖೆಗೆ ವ್ಯಾಪ್ತಿಗೆ ರಸ್ತೆ ಸೇರಿದ್ದು ವಿಪರೀತ ಮಳೆಗೆ ರಸ್ತೆ ಕೊಚ್ಚಿ ಡಾಂಬರು ಮೇಲೆ ಪದರು ಕಿತ್ತು ಹೋಗಿದ ದೊಡ್ಡ ಗುಂಡಿ ಬಿದ್ದು ವಾಹನ ಸವಾರರಿಗೆ ಭಯದ ವಾತಾವರಣ ಶುರುವಾಗಿದೆ.
ರಸ್ತೆ ನಡುವೆ ಬೆಣ್ಣ ಹಳ್ಳ ಇದ್ದು ಇದರ ಪಕ್ಕಕ್ಕೆ ಈ ರಸ್ತೆ ದೊಡ್ಡಮಟ್ಟದಲ್ಲಿ ಗುಂಡಿ ಬಿದಿದ್ದೆ ರಾತ್ರಿ ಸಮಯದಲ್ಲಿ ವಾಹನ ಸವಾರರು ಓಡಾಡಲು ಹರಸಾಹಸ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಅಂತ ಇಲ್ಲಿ ಸಾರ್ವಜನಿಕರು ನಿಟ್ಟುಸಿರು ಬಡ್ತಾ ಇದ್ದಾರೆ.
ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ವರದಿ ಗಮನಿಸಿ ಸಂಚಾರಕ್ಕೆ ಅನುವು ಮಾಡಿಬೇಕೆಂದು ಇಲ್ಲ ಜನರ ಒತ್ತಾಯ ವಾಗಿದೆ.
ವರದಿ;ಶಾನು ಯಲಿಗಾರ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…