2012ರ ಅಕ್ಟೋಬರ್ 9ರಂದು ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಈಗ 14 ವರ್ಷಗಳು ತುಂಬುತ್ತಿವೆ. ಈ ದುರಂತಕ್ಕೆ ಉತ್ತರದ ಹುಡುಕಾಟ ಇನ್ನೂ ಮುಂದುವರಿದಿದೆ. ಯಾರೂ ಬಂಧಿತರಾಗಿಲ್ಲ, ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ, ಮತ್ತು ಸೌಜನ್ಯ ಅವರ ಕುಟುಂಬ ಇನ್ನೂ ನ್ಯಾಯಕ್ಕಾಗಿ ಹೋರಾಡುತ್ತಿದೆ.
YouTube ವಿಡಿಯೋದಿಂದ ಹೊಸ ಚರ್ಚೆ
ಇತ್ತೀಚೆಗೆ YouTuber ಸಮೀರ್ ಎಂಡಿ, ಧೂತ ಚಾನೆಲ್ನಲ್ಲಿ “ಊರಿಗೆ ದೊಡ್ಡವರೇ ಈ ಕೊಲೆ ಮಾಡಿದರಾ?” ಎಂಬ ಪ್ರಶ್ನೆ ಕೇಳುತ್ತಾ ಒಂದು ವಿಡಿಯೋ ಪ್ರಕಟಿಸಿದರು. ಹನ್ನೆರಡು ದಿನದಲ್ಲಿ 12 ಮಿಲಿಯನ್ ವೀಕ್ಷಣೆ ಪಡೆದ ಈ ವಿಡಿಯೋ, ಪ್ರಕರಣದ ಬಗ್ಗೆ ಪುನಃ ಚರ್ಚೆ ಶುರು ಮಾಡಿದೆ.
ನಟ ಚೇತನ್ ಅಹಿಂಸ ಪ್ರತಿಕ್ರಿಯೆ
ಈ ಕುರಿತು ನಟ ಚೇತನ್ ಅಹಿಂಸ ಮಾತನಾಡಿದ್ದಾರೆ.
YouTuber ವಿರುದ್ಧ ದೂರು – ಹೈಕೋರ್ಟ್ ತೀರ್ಪು
ನ್ಯಾಯಕ್ಕಾಗಿ ಸರ್ಕಾರಕ್ಕೆ ಮನವಿ
ಚೇತನ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತ, “ನೀವು ಬಸವ ತತ್ವ, ಸಂವಿಧಾನ ಎಂದು ಮಾತನಾಡುತ್ತೀರಿ. ಆದರೆ Article 19ನ್ನು ಎತ್ತಿಹಿಡಿಯಿರಿ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ಅಗತ್ಯ. ನ್ಯಾಯದ ಪರ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಘಟನೆಗೆ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುವ ಸೂಚನೆ ಇದೆ. YouTuber ಸಮೀರ್ ಪರ ಜನರ ಬೆಂಬಲ ಹೆಚ್ಚಾಗುತ್ತಿದ್ದು, ಸಮಾಜದ ಹಲವು ವರ್ಗಗಳು ಒಕ್ಕೊರಲಿನಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಲಂಡನ್ನ 22 ವರ್ಷದ ವಿದ್ಯಾರ್ಥಿನಿ ತನ್ನ ಕನ್ಯತ್ವವನ್ನು ಆನ್ಲೈನ್ ಹರಾಜಿನಲ್ಲಿ ಮಾರಾಟ ಮಾಡಿ, ಹಾಲಿವುಡ್ ನಟನಿಂದ 18 ಕೋಟಿ ರೂಪಾಯಿಗೆ…
ಬೇಸಿಗೆ ಆರಂಭವಾದ್ದರಿಂದ ಹಾವುಗಳು ತಮ್ಮ ಹುತ್ತಗಳನ್ನು ತೊರೆದು ತಂಪು ಪ್ರದೇಶಗಳತ್ತ ಸಾಗುತ್ತವೆ. ಇತ್ತೀಚೆಗೆ, ಒಂದು ಇಂತಹ ಘಟನೆ ಮನರಂಜನೆಯ ಜೊತೆಗೆ…
ಮಹಾರಾಷ್ಟ್ರದ ಥಾಣೆಯ ಕ್ಯಾಡ್ಬರಿ ಬ್ರಿಡ್ಜ್ ಫ್ಲೈಓವರ್ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಡಂಪರ್ ಟ್ರಕ್, ಟ್ರೈಲರ್ ಮತ್ತು ಟೆಂಪೊ ನಡುವೆ…
ಸತ್ಯ ಎಂದರೆ ಬೂದಿ ಮುಚ್ಚಿದ ಕೆಂಡದಂತೆ, ಸುಳ್ಳಿನ ಪರದೆ ಸರಿದರೆ ಅದೊಂದು ದಿನ ಹೊರಬರುತ್ತದೆ ಎನ್ನುವ ಮಾತಿಗೆ ತೆಲಂಗಾಣದ ನಲ್ಗೊಂಡದಲ್ಲಿ…
ಡೊಮಿನಿಕನ್ ಗಣರಾಜ್ಯದಲ್ಲಿ ಬೇಸಿಗೆ ರಜೆ ಕಳೆದ ವೇಳೆ ನಿಗೂಢವಾಗಿ ಕಾಣೆಯಾಗಿದ್ದ 20 ವರ್ಷದ ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸುದೀಕ್ಷಾ…
ನಾಲ್ಕು ವರ್ಷಗಳ ಹಿಂದೆ ಅಮೆರಿಕ (USA) ತೊರೆದು ಭಾರತ (India) ಗೆ ಸ್ಥಳಾಂತರಗೊಂಡ ಕ್ರಿಸ್ಟನ್ ಫಿಷರ್, ಈಗ ಭಾರತದ ಸಂಸ್ಕೃತಿ,…