ಅಫಜಲಪೂರ : ತಾಲೂಕಿನ ಭೈರಾಮಡಗಿ ಗ್ರಾಮದಲ್ಲಿರುವ ಕೆರೆಯ ಹೂಳೆತ್ತುವ ನೆಪದಲ್ಲಿ ಮಣ್ಣು ಮಾಫಿಯಾ ಸದ್ದಿಲ್ಲದೆ ನಡೆಯುತ್ತಿದೆ. ಕೆರೆಯ ಅಂಗಳದಲ್ಲಿ ಘರ್ಜಿಸುತ್ತಿರುವ ಜೆಸಿಬಿಗಳು ಲೋಡ್ಗಳ ಮೇಲೆ ಲೋಡ್ ಸಾಗುಸುತ್ತಿರುವ ಟಿಪ್ಪರ್ ಮತ್ತು ಟ್ರ್ಯಾಕ್ಟರ್ ಗಳು ಮೇಲ್ನೋಟಕ್ಕೆ ಕೆರೆಯ ಹೂಳೆತ್ತುವ ಕೆಲಸ ಆದರೆ ನಡೆಯುತ್ತಿರುವುದು ಮಾತ್ರ ಮಣ್ಣು ಮಾಫಿಯಾ? ಅದಲ್ಲದೆ ಭಾರಿ ಧೂಳಿನಿಂದ ಸುತ್ತಮುತ್ತಲಿನ ಬೆಳಗು ಹಾನಿಯಾಗುತ್ತಿದೆ ಇಲ್ಲಿನ ಅಧಿಕಾರಿಗಳು ಮಾತ್ರ ಘಾಡ್ ನಿದ್ರೆಯಲ್ಲಿದ್ದಾರೆಯೇ ಎನ್ನಿಸುತ್ತಿದೆ? ಈಗಲಾದರು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಮಣ್ಣು ಗಣಿಗಾರಿಕೆ ಮಾಡುತ್ತಿರುವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ವರದಿ: ಸಂಗಮೇಶ ಸರಡಗಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…