(ಉ.ಕ) ಮುಂಡಗೋಡ್ ತಾಲೂಕಿನ ಬಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಡ್ಯಾಮ್ ಗ್ರಾಮದ ರಸ್ತೆಯು ಮೂರು ವರ್ಷಗಳ ಹಿಂದೆ ಅಷ್ಟೇ, ಸರಿ ಮಾಡಿ ಕೊಟ್ಟಿದ್ದರು ಆದರೆ ಈಗ ರಸ್ತೆಯು ಹದಗೆಟ್ಟು ಸರ್ವ ನಾಶವಾಗಿದೆ ಆದರೆ ಈಗ ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೆ ಅನ್ನುತ್ತಿಲ್ಲ.
ಈ ರಸ್ತೆಯಲ್ಲಿ ದಿನಾಲು ಜನರು ಬಿದ್ದು ಎದ್ದು ಹೋಗುತ್ತಿದ್ದಾರೆ.
ಆದರೆ ಇನ್ನೂ ಯಾವುದೇ ಪ್ರಾಣ ಹಾನಿಯಾಗಿಲ್ಲ ಪ್ರಾಣ ಹಾನಿ ಆದಮೇಲೆ
ಈ ರಸ್ತೆಯ ಕಡೆಗೆ ಗಮನಹರಿಸುವವರಿದ್ದಾರನೋ ಗೊತ್ತಿಲ್ಲ. ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಪರದಾಡುವಂತಾಗಿದೆ ಜೀವ ಹೋದ ಮೇಲೆ ಅನುಕಂಪವೇನು ಬೇಡ ದಯಮಾಡಿ ಈ ಕೂಡಲೇ
ಈ ರಸ್ತೆ ದುರಸ್ತಿಯನ್ನು ಸರಿ ಮಾಡಿ ಕೊಡಿ ಎಂದು ಕೇಳಿಕೊಳ್ಳುತ್ತಿದ್ದೇವೆ.
ಇಲ್ಲವಾದಲ್ಲಿ ರಸ್ತೆಯ ಮಧ್ಯದಲ್ಲಿ ಬಿದ್ದಿರುವ ಗುಂಡಿಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
ಮತ್ತು ನಂತರ ಜನರ ಆಕ್ಷೇಪಣೆಯಂತೆ ರಸ್ತೆಡೆದು ಉಗ್ರ ಹೋರಾಟವನ್ನು ಮಾಡಲಾಗುದತ್ತದೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ :ಕುಮಾರ ರಾಠೋಡ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…