ಧಾರವಾಡ : ಧಾರವಾಡ ಜಿಲ್ಲೆಯ ಬಹುತೇಕ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ದುರಸ್ತಿಯಾಗುವುದು ಯಾವಾಗ….? ಇದು ಧಾರವಾಡ ಜಿಲ್ಲೆಯ ಗಡಿಭಾಗದಲ್ಲಿ ಕವಲಗೇರಿಯಿಂದ ಅಮ್ಮಿನಭಾವಿ ಹೊಗಿ ತಲುಪುವ ಒಳ ರಾಜ್ಯ ಹೆದ್ದಾರಿ _28. ಇದಾಗಿದ್ದು ಇದು ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ಅಧಿಕಾರಿಗಳ ಕಣ್ಣಿನಲ್ಲಿ ಮರೆಯಾಗಿರುವುದು ಬೆಸರದ ಸಂಗತಿ . ಈ ಮಾರ್ಗವಾಗಿ ಸಾಕಷ್ಟು ವಾಹನಗಳು ಸಂಚಾರವಾಗುತ್ತಿದ್ದು ಅನಾರೋಗ್ಯ ಪೀಡಿತರು ಗರ್ಬಣಿ ಸ್ತ್ರೀಯರು ಈ ಮಾರ್ಗವಾಗಿಯೇ ವಾಣಿಜ್ಯ ನಗರಿ ಹುಬ್ಬಳ್ಳಿ ಬಂದು ತಲುಪಬೇಕಾದರೆ ಅವರು ಪಡುವ ಕಷ್ಟ ಹೇಳತಿರದು. ಆದ್ದರಿಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರವಾಗಿ ಇತ್ತ ಗಮನ ಹರಸಿ ರಸ್ತೆ ದುರಸ್ತಿ ಪಡಿಸಿ ಸಾರ್ವಜನಿಕ ಜೀವನಕ್ಮೆ ಈ ದಿನ ನಿತ್ಯದ ನರಕ ಯಾತನೆಯಿಂದ ಮಕ್ತಿ ನಿಡುವರೊ ಅಥವಾ ಇಲ್ಲೊ ಕಾದು ನೋಡಬೇಕು..
ವರದಿ : ಚರಂತಯ್ಯ ಹಿರೇಮಠ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…