Latest

ಶಿರಸಿ ಪೊಲೀಸರಿಂದ ಬರ್ಜರಿ ಬೇಟೆ; ಘಟನೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ.

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಮ್ಮೆನಳ್ಳಿ ಗ್ರಾಮದ ಬಳಿ ಬರುವ ಹಣಗರ ಹತ್ತಿರ ವ್ಯಕ್ತಿಯೊಬ್ಬನ ಬಳಿ ಇರುವ ಮೊಬೈಲ್ 11000 ರೂ ಹಣವನ್ನೂ ಸುಲಿಗೆ ಮಾಡಿದ ಘಟನೆ ಶಿರಸಿ ಅಮ್ಮೇನಳ್ಳಿ ಹನಗರ ಬಳಿ ನಡೆದಿದೆ .

ಶ್ರೀಪಾದ್ ದೇವರು ಹೆಗ್ಡೆ ಎಂಬ ವ್ಯಕ್ತಿ ಅಮ್ಮೆನಳ್ಳಿಯಲ್ಲಿ ಕಿರಾಣಿ ಅಂಗಡಿಯೊಂದನ್ನು ಇರಿಸಿಕೊಂಡಿದ್ದರು . ಅಂಗಡಿಯಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವಾಗ ಹಣಗಾರ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕತ್ರನಾಕ ದೊರೋಡೆ ಕೊರರು ಮಹಮದ್ ಇಸಾಕ್ ಅಬ್ದುಲ್ಲಾ ಮಹಮದ್ ಶೇಕ್ ಹಾಗೂ ಮತ್ತಿಗರಿನ ಪ್ರವೀಣ ಮಾರುತಿ ಅಲಗೆರಿಕರ್ ಇವರು ಶ್ರೀಪಾದ್ ದೇವರು ಹೆಗ್ಡೆ ಯವರ ಬಳಿ ಇರುವ 11000 ರೂ ಗಳು ಮತ್ತು 3 ಮೊಬೈಲ್ ಗಳು. ಹಾಗೂ ಅಧಾರ್ ಕಾರ್ಡ್ ಜಮೀನಿನ ಮ್ಯೂಟೇಶನ್ ಗಳನ್ನು ದೌರ್ಜನ್ಯದಿಂದ ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಕೂಡಲೇ ಭಯಬಿತರಾದ ಶ್ರೀಪಾದ್ ದೇವರು ಹೆಗ್ಡೆ ರವರು ತಕ್ಷಣ ಶಿರಸಿ ಗ್ರಾಮೀಣ ಠಾಣೆಗೆ ತೆರಳಿ ನಡೆದ ಘಟನೆಯ ಮಾಹಿತಿಯನ್ನು ತಿಳಿಸಿದರು.

ಕೂಡಲೇ ಘಟನೆ ನಡೆದ ಮಾಹಿತಿಯನ್ನು ಪಡೆದ ಶಿರಸಿ ಗ್ರಾಮೀಣ ಪೊಲೀಸರು ಕೂಡಲೇ ಕಾರ್ಯ ದಕ್ಷತೆಯಿಂದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿರುತ್ತಾರೆ . ಹಾಗೂ ಹಿರಿಯ ಅಧಿಕಾರಿಗಳಾದ ಡಿ ವೈ ಎಸ್ಪಿ ರವಿ ನಾಯ್ಕ ಮತ್ತು ಸಿಪಿಐ ರಾಮಚಂದ್ರ ನಾಯಕ ರವರು ಹಾಗೂ ಸಿಬ್ಬಂದಿ ವರ್ಗದವರು ಈ ಆರೋಪಿಯವರನ್ನು. ಬಂಧಿಸುವಲ್ಲಿ ಭಾಗಿಯಾಗಿ ಯಶಸ್ವಿಯಾಗಿದ್ದಾರೆ.

ವರದಿ: ಶ್ರೀಪಾದ್ ಹೆಗಡೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago