ಮುಂಡಗೋಡ: ತಾಲೂಕಿನ ಕಾತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾತೂರಿನಲ್ಲಿ ಯಶಸ್ವಿಯಾಗಿ ನಡೆಯಿತು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ.ಈ ಕಾರ್ಯಕ್ರಮವನ್ನು ಎಸ್.ಡಿ. ಎಮ್. ಸಿ ಸಮಿತಿಯ ಅಧ್ಯಕ್ಷರಾದ ಪುಟ್ಟಪ್ಪ ಎಲಿವಾಳ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಜಿ.ಎನ್.ನಾಯ್ಕ,ಎಸ್.ಡಿ.ಎಮ್.ಸಿ.ಸದಸ್ಯರಾದ ಪ್ರಕಾಶ ಅಜ್ಜಮ್ಮನವರ,ಬಿ.ಆರ್.ಪಿ,ಸಿ.ಆರ್.ಪಿ, ಶಿಕ್ಷಣ ಸಂಯೋಜಕರು, ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಹರಿಜನ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…