Latest

ನೀರು ಸರಬರಾಜು ಮಾಡುವು ಟ್ಯಾಂಕರ್ ಶಿಥಾಲವ್ಯಸ್ಥೆ ತಲುಪಿದರು ಅಧಿಕಾರಿಗಳು ಮಾತ್ರ ಮೌನ..!

ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ಕಳೆದ ಹದಿನೈದು ವರ್ಷಗಳ ಹಿಂದೆ ನಿರ್ಮಿಸಿದ ನೀರು ಸರಬರಾಜು ಮಾಡುವ ಟ್ಯಾಂಕರ್ ಶಿಥಲಾವ್ಯವಸ್ಥೆ ತಲುಪಿದರು ದುರಸ್ಥಿ ಭಾಗ್ಯ ಕಂಡಿಲ್ಲ..

ರೊಟ್ಟಿಗವಾಡ ಗ್ರಾಮ ಪಂಚಾಯತಿಯ ಹತ್ತಿರ ಇರುವು ನೀರು ಸರಬರಾಜು ಮಾಡುವು ಟ್ಯಾಂಕರ್ ನಿರ್ಮಿಸಿದ್ದು, ದುರಸ್ಥಿ ಭಾಗ್ಯ ಒದಗಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಜಾನ ಮೌನ ವಹಿಸಿದ್ದಾರೆ.

ಯರಗುಪ್ಪಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬದಿಯಲ್ಲಿ ನೀರು ಸರಬರಾಜು ಮಾಡುವು ಟ್ಯಾಂಕರ್ ಇದೆ, ಇದರ ಪಕ್ಕದಲ್ಲಿ ಶುದ್ದ ನೀರಿನ ಘಟಕ ಇದ್ದು, ಗ್ರಾಮದ ಸಾರ್ವಜನಿಕರು ದಿನನಿತ್ಯ ಶುದ್ದ ನೀರು ತೆಗದಕೂಳ್ಳಲು ಬರುತ್ತಾರೆ. ಈ ಟ್ಯಾಂಕರ್ ಕಾಂಕ್ರೀಟ್ ಉದುರಿ ಕಬ್ಬಿಣದ ಬಾರ್ ಗಳು ಎದ್ದು ಬಿಳ್ಳುವು ಹಂತಕ್ಕೆ ತಲುಪಿದನ್ನ ನೋಡಿ ಇಲ್ಲಿನ ಜನ ಭಯಬೀತರಾಗಿದ್ದಾರೆ.

ಇನ್ನೂ ಈ ಗ್ರಾಮದಲ್ಲಿ 3000 ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಟ್ಯಾಂಕರ್ ಇದ್ದು ನಿರ್ಮಾಣ ಕಾರ್ಯಕ್ಕೆ ಒಳ ಪಡಿಸಿದರೆ ಬೇರೆ ವ್ಯವಸ್ಥೆ ಇಲ್ಲದಂತೆ ಆಗುತ್ತದೆ. ನೂತನವಾಗಿ ನಿರ್ಮಿಸಬೇಕು ಎಂದು ಇಲ್ಲಿ ಜನರ ಆಗ್ರಹ ವಾಗಿದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷರು ಈಗಾಗಲೇ ಜಿಲ್ಲಾ ಪಂಚಾಯತಿ ಸಿಇಒ ಅವರಿಗೆ ಹೊಸದಾಗಿ ಟ್ಯಾಂಕರ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿದವೆ. ಸ್ಥಳ ಪರಿಶೀಲನೆ ಮಾಡಿದ್ದಾರೆ. ಇನ್ನೇನು ನಿರ್ಮಾಣಗೊಳ್ಳವು ಹಂತಕ್ಕೆ ತಲುಪಬೇಕು ಎಂದು ಪ್ರತಿಕ್ರೀಯಸಿದರು.

ಈ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ ನಾವು ಎಲ್ ಆ್ಯಂಡ್ ಟಿ ಮತ್ತು ಜೆಜೆಎಮ್ ಎರಡು ಪ್ರಾಧಿಕಾರ ಇಲಾಖೆಯಿಂದ ಪ್ರಸ್ತಾವನೆ ಸಲ್ಲಸಿದವೆ, ಸದ್ಯ ಎಲ್ ಆ್ಯಂಡ್ ಟಿ ಯಿಂದ ಅನುಮೋದನೆ ಕೂಡ ದೊರಕಿದೆ. ಭೂಮಿ ಪೂಜೆ ಮುಗಿದ ತಕ್ಷಣವೇ ಕಾಮಗಾರಿ ಪ್ರಾರಂಭಗೊಳ್ಳುತೆ ಎಂದು ಮಾಹಿತಿ ನೀಡಿದರು ಗ್ರಾಮೀಣ ನೈರ್ಮಲ್ಯ ಇಲಾಖೆ ಅಧಿಕಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಆಕಾಶ ವಂದೇ,

ವರದಿ; ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago