ಅಕ್ಟೋಬರ್ ೬ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಜೀವಪ್ಪ ಕಮತೆ ಕೊಲೆಯಾದ ವೃದ್ಧೆ. ಕೊಲೆ ಮಾಡಿದವನು ಶಂಕರ್ ರಾಮಪ್ಪ ಪಾಟೀಲ್. ಅವನಿಗೆ ಸಹಾಯ ಮಾಡಿದ್ದು ಗೆಳೆಯ ಮಹೇಶ ಸದಾಶಿವ ಕಬಾಡಗೆ.
ಶಂಕರ ಪಾಟೀಲ್ ಕಷ್ಟ ಕಾಲದಲ್ಲಿ ವೃದ್ಧೆ ಮಲ್ಲವ್ವ ಅವರ ಕೈಕಾಲು ಹಿಡಿದು ೫೦,೦೦೦ ರೂ. ಸಾಲ ಪಡದಿದ್ದ. ಆದರೆ, ಅದನ್ನು ಹಿಂದಿರುಗಿಸಲೇ ಇಲ್ಲ. ವೃದ್ಧೆ ಆಗಾಗ ಕೇಳಲು ಶುರು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಹಣ ಹೊಂದಿಸುವ ಬದಲು ಅಜ್ಜಿಯನ್ನೇ ಮುಗಿಸಲು ಸಂಚು ಹೂಡಿದ.
ತನ್ನ ಗೆಳೆಯನಾಗಿರುವ ಮಹೇಶ ಸದಾಶಿವ ಕಬಾಡಗೆಯನ್ನು ಸೇರಿಸಿಕೊಂಡು ಅಜ್ಜಿಯ ಕುತ್ತಿಗೆಗೆ ಸೀರೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ. ಇಷ್ಟಕ್ಕೇ ತೃಪ್ತರಾಗದ ಈ ದುಷ್ಟರು ಮಲ್ಲವ್ವ ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ಕೂಡಾ ದೋಚಿದ್ದರು. ಸುಮಾರು ೧ ಲಕ್ಷ ಮೌಲ್ಯದ ಬಂಗಾರದ ಸರವನ್ನು ಅವರು ಕಿತ್ತುಕೊಂಡಿದ್ದರು.
ಆವತ್ತು ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಪೊಲೀಸರನ್ನು ಕಾಡಿತ್ತು. ಅಂತಿಮವಾಗಿ ಈ ಇಬ್ಬರ ಬಂಧನದೊಂದಿಗೆ ನಿಜ ಸಂಗತಿ ಹೊರಬಿದ್ದಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…