ಬಿಹಾರದ ವರನೊಬ್ಬ ಕಂಠಪೂರ್ತಿ ಕುಡಿದು ಮರುದಿನ ಮದುವೆಗೆ ಹಾಜರಾಗಲು ಮರೆತಿರುವ ವಿಲಕ್ಷಣ ಘಟನೆ ನಡೆದಿದೆ. ಭಾಗಲ್ಪುರದ ಸುಲ್ತಂಗಂಜ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆಯ ಹಿಂದಿನ ರಾತ್ರಿ ಖುಷಿಯಲ್ಲಿ ವರ ಮದ್ಯ ಸೇವಿಸಿದ್ದ. ಆದರೆ ಮರುದಿನ ಮದ್ಯದ ಅಮಲಿನಲ್ಲಿ ತನ್ನ ಮದುವೆಯಿದೆ ಎಂಬುದನ್ನ ಮರೆತು ಮದುವೆಗೆ ಗೈರಾಗಿದ್ದಾನೆ.
ಮದುವೆ ಸ್ಥಳದಲ್ಲಿ ವಧು ಮತ್ತು ಆಕೆಯ ಕುಟುಂಬದವರು ವರನಿಗಾಗಿ ಕಾಯುತ್ತಿದ್ದರೂ ಆತ ಬಂದಿರಲಿಲ್ಲ. ಅದಾದ ಒಂದು ದಿನದ ನಂತರ ವರನಿಗೆ ಪ್ರಜ್ಞೆ ಬಂದು ವಧುವಿನ ಮನೆಗೆ ಬಂದಿದ್ದಾನೆ. ಈ ವೇಳೆ ವಧು ನನಗೆ ನೀನು ಬೇಡ ಎಂದು ಮದುವೆಯಾಗಲು ನಿರಾಕರಿಸಿದ್ದಾಳೆ.
ಅಷ್ಟೇ ಅಲ್ಲದೇ ತನ್ನ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳದ ವ್ಯಕ್ತಿಯೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾಳೆ. ವಧುವಿನ ಮನೆಯವರು ಕೂಡ ವರನ ಕುಟುಂಬಕ್ಕೆ ಮದುವೆಯ ವ್ಯವಸ್ಥೆಗೆ ಖರ್ಚು ಮಾಡಿದ ಹಣವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…