ಕುಂದಗೋಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವು ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನದಲ್ಲಿ ಇದ್ದು, ಹೀರೆಗುಂಜಳ ಗ್ರಾಮದಲ್ಲಿ ಅಂಗನವಾಡಿ ಪಕ್ಕ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ ಸ್ಥಗತಿಗೊಂಡಿದೆ.
ಹೀರೆಗುಂಜಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಸ್ತೆ ಮದ್ಯ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕ ಹಲವಾರು ದಿನಗಳು ಕಳೆದರು ಇನ್ನೂ ಕಾರ್ಯಾರಂಭ ಮಾಡಿಲ್ಲ.
ಈಗಾಗಲೇ ಚಳಿ ಆರಂಭದಲ್ಲಿ ಇದ್ದು,ಕೆಲವು ತಿಂಗಳ ಕಳೆದರು ಬೇಸಗೆ ಬಿಸಿ ದಿನದಿನಗಳು ಸಮೀಪಿಸುತ್ತಿದ್ದಂತೆ ಹೆಚ್ಚು ಅನುಕೂಲಕರವಾಗಿರಬೇಕಾದ ಶುದ್ದ ನೀರಿನ ಘಟಕಗಳು ನಿರ್ಮಾಣವಾದರೂ ಉಪಯೋಗ ವಿಲ್ಲದಂತಾವಾಗಿದೆ. ಈ ಘಟಕ ಕೆಲವು ವರ್ಷ ಕಳೆದರು ಕಾರ್ಯಾರಂಭ ಮಾಡಿಲ್ಲ ಅಂತ ಇಲ್ಲಿ ಸ್ಥಳೀಯರು ಹೇಳ್ತಾ ಇದ್ದಾರೆ.
ಈ ಘಟಕದಲ್ಲಿ ನೀರು ಸಂಗ್ರಹಣ ಟ್ಯಾಂಕ್ ಮತ್ತು ಇತರ ಶುದ್ದೀಕರಣ ಉಪಕರಣಗಳು ಸಹಿತ ಲಕ್ಷಾಂತರ ರೂಪಾಯಿ ವೆಚ್ಚದ ಸಲಕರಣೆಗಳು ಘಟಕದಲ್ಲಿ ಅಳವಡಿಸಿಲಾಗಿದ್ದು ಅವುಗಳೆಲ್ಲವೂ ಕಾರ್ಯರಂಭಗೂಳ್ಳೆದೆ ನಿಷ್ಪ್ರಯೋಜಕವಾಗಿದ್ದು ತುಕ್ಕು ಹಿಡಿಯಲಾರಂಭಿಸುವೆ.
ಈಗಲಾದರೋ ಎಚ್ಚೆತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶುದ್ದ ನೀರಿನ ಘಟಕ ದುರಸ್ತಿ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…