Latest

ಶುದ್ದ ನೀರಿನ ಘಟಕ ದುರಸ್ಥಿಯಲ್ಲಿ ಇದ್ದರು ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ..?

ಕುಂದಗೋಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವು ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನದಲ್ಲಿ ಇದ್ದು, ಹೀರೆಗುಂಜಳ ಗ್ರಾಮದಲ್ಲಿ ಅಂಗನವಾಡಿ ಪಕ್ಕ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ ಸ್ಥಗತಿಗೊಂಡಿದೆ.

ಹೀರೆಗುಂಜಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಸ್ತೆ ಮದ್ಯ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕ ಹಲವಾರು ದಿನಗಳು ಕಳೆದರು ಇನ್ನೂ ಕಾರ್ಯಾರಂಭ ಮಾಡಿಲ್ಲ.

ಈಗಾಗಲೇ ಚಳಿ ಆರಂಭದಲ್ಲಿ ಇದ್ದು,ಕೆಲವು ತಿಂಗಳ ಕಳೆದರು ಬೇಸಗೆ ಬಿಸಿ ದಿನದಿನಗಳು ಸಮೀಪಿಸುತ್ತಿದ್ದಂತೆ ಹೆಚ್ಚು ಅನುಕೂಲಕರವಾಗಿರಬೇಕಾದ ಶುದ್ದ ನೀರಿನ ಘಟಕಗಳು ನಿರ್ಮಾಣವಾದರೂ ಉಪಯೋಗ ವಿಲ್ಲದಂತಾವಾಗಿದೆ. ಈ ಘಟಕ ಕೆಲವು ವರ್ಷ ಕಳೆದರು ಕಾರ್ಯಾರಂಭ ಮಾಡಿಲ್ಲ ಅಂತ ಇಲ್ಲಿ ಸ್ಥಳೀಯರು ಹೇಳ್ತಾ ಇದ್ದಾರೆ.

ಈ ಘಟಕದಲ್ಲಿ ನೀರು ಸಂಗ್ರಹಣ ಟ್ಯಾಂಕ್ ಮತ್ತು ಇತರ ಶುದ್ದೀಕರಣ ಉಪಕರಣಗಳು ಸಹಿತ ಲಕ್ಷಾಂತರ ರೂಪಾಯಿ ವೆಚ್ಚದ ಸಲಕರಣೆಗಳು ಘಟಕದಲ್ಲಿ ಅಳವಡಿಸಿಲಾಗಿದ್ದು ಅವುಗಳೆಲ್ಲವೂ ಕಾರ್ಯರಂಭಗೂಳ್ಳೆದೆ ನಿಷ್ಪ್ರಯೋಜಕವಾಗಿದ್ದು ತುಕ್ಕು ಹಿಡಿಯಲಾರಂಭಿಸುವೆ.

ಈಗಲಾದರೋ ಎಚ್ಚೆತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶುದ್ದ ನೀರಿನ ಘಟಕ ದುರಸ್ತಿ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago