Latest

ರಸ್ತೆ ದುರಸ್ತಿಯಾಗದೆ ಇದ್ದಿದ್ದಕ್ಕೆ ಚುನಾವಣೆ ಬಹಿಷ್ಕಾರ

ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಒಳಗೊಂಡ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳುವ ಮುಕ್ಯ ರಸ್ತೆ ಇದಾಗಿದ್ದು ಈ ರಸ್ತೆಯ ಸ್ಥಿತಿಯನ್ನು ಹೇಳತೀರದಾಗಿದೆ . ಯಲ್ಲಾಪುರದಿಂದ 3 ಕೀ ಮಿ ದೂರವಿರುವ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳಲು ಇದೆ ಮುಕ್ಯ ರಸ್ತೆಯಾಗಿದ್ದು ಇಲ್ಲಿನ ಕಳೆದ 10 ವರ್ಷದಿಂದ ಕೂಡ ಹೀಗೆಯೇ ಹಾಳಾಗಿದ್ದು ಇಲ್ಲಿನ ಸಾರ್ವಜನಿಕರಿಗೆ ಕೃಷಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡಲು ತುಂಬಾ ತೊಂದರೆಯಾಗುತ್ತಿದ್ದನ್ನು ಕಂಡು ಸಹ ಕಾಣದೆ ಇರುವ ಹಾಗೆ ನಟನೆ ಮಾಡುತ್ತಿದ್ದಾರೆ ಇಲ್ಲಿನ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ರಾಜಕಾರಣಿಗಳು ಎಂದು ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಚುನಾವಣೆ ಇರುವ ಕಾರಣ ಇಲ್ಲಿನ ಗ್ರಾಮಸ್ತರು ಅವರಿಗೆ ಬೇಕಾಗಿರುವ ರಸ್ತೆಯನ್ನು ನಿರ್ಮಿಸಿ ಕೊಡದಿದ್ದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ನಿರ್ಮಿಸಿದ್ದು ಚುನಾವಣಾ ಬಹಿಷ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು…

ವರದಿ: ಶ್ರೀಪಾದ್ ಎಸ್ ಏಚ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago