Latest

ಮೊದಲ ರಾತ್ರಿ ಮಾತ್ರೆ ಸೇವಿಸಿ ರೊಚ್ಚಿಗೆದ್ದ ಗಂಡ; ಕೆಲವೇ ದಿನಗಳಲ್ಲಿ ಪ್ರಾಣ ಬಿಟ್ಟಳು ಹೆಂಡತಿ!

ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ಇಂಜಿನಿಯರ್ ಒಬ್ಬ ಮೊದಲ ರಾತ್ರಿಯಲ್ಲಿ ಕಾಮೋತೇಜಕ ಮಾತ್ರೆಗಳನ್ನು ಸೇವಿಸಿ, ಮದವೇರಿದವನಂತೆ ಪತ್ನಿಯ ಮೇಲೆ ಎರಗಿದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

ಮಹಿಳೆಯ ಪೋಷಕರು ಯಾರು ಇಲ್ಲದ ಕಾರಣ ಸರ್ಕಾರಿ ಹುದ್ದೆಯಲ್ಲಿರುವ ಆಕೆಯ ಸಹೋದರ ಹಾಗೂ ಸಂಬಂಧಿಕರೇ ಮುಂದೆ ನಿಂತು ಫೆಬ್ರವರಿ 3ರಂದು ಇಂಜಿನಿಯರ್ ನ ಜೊತೆ ಆಕೆಯ ಮದುವೆಯನ್ನು ಮಾಡಿಸಿರುತ್ತಾರೆ. ಫೆಬ್ರವರಿ 4ರಂದು ಮಹಿಳೆ ಅತ್ತೆಯ ಮನೆ ಸೇರುತ್ತಾಳೆ.
ಮೊದಲ ರಾತ್ರಿಯಂದು ಕಾಮೋತೇಜಕ ಮಾತ್ರೆಗಳನ್ನು ಸೇವಿಸಿದ ಇಂಜಿನಿಯರ್ ವರ, ವಧುವಿನ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾನೆ. ಇದರ ಪರಿಣಾಮವಾಗಿ ತೀವ್ರ ಗಾಯಗೊಂಡ ಆಕೆಯನ್ನು ಫೆಬ್ರವರಿ 7ರಂದು ಆಸ್ಪತ್ರೆಗೆ ದಾಖಲಿಸುತ್ತಾರೆ.
ಕಾನ್ಪುರದ ಖಾಸಗಿ ನರ್ಸಿಂಗ್ ಹೋಂ ಗೆ ಆಕೆಯನ್ನು ಕರೆದೊಯ್ಯಲಾಗಿದ್ದು ಆಕೆ ತೀವ್ರ ಅಸ್ವಸ್ಥಗೊಂಡಿದ್ದು, ಮಹಿಳಾ ಸ್ಥಿತಿ ತೀವ್ರ ಹದಗೆಟ್ಟಿರುತ್ತದೆ ಅದನ್ನು ನೋಡಿದ ಗಂಡ ಕಾಮೋತೇಜಕ ಮಾತ್ರೆ ಸೇವಿಸಿ ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ತಪ್ಪನ್ನು ಒಪ್ಪಿಕೊಂಡಿರುತ್ತಾನೆ.
ಆಕೆಗೆ ಚಿಕಿತ್ಸೆ ನೀಡಿದ ಸ್ತ್ರೀರೋಗ ತಜ್ಞರು ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗುವಷ್ಟು ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ಹೇಳಿರುತ್ತಾರೆ.
ಮೊದಲ ರಾತ್ರಿಯಂದು ಗಂಡ ನಡೆಸಿದ ಲೈಂಗಿಕ ಕ್ರಿಯೆಯಿಂದ ಮಹಿಳೆಯ ಖಾಸಗಿ ಭಾಗದಲ್ಲಿ ಆಗಿರುವ ಗಾಯಗಳು ಸೋಂಕಿಗೆ ಕಾರಣವಾಗಿ ಚಿಕಿತ್ಸೆ ಫಲಿಸದೆ ಫೆಬ್ರವರಿ 10ರಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿರುತ್ತಾಳೆ.
ಮೊದಲ ರಾತ್ರಿಯಂದು ಗಂಡ ಕಾಮೋತೇಜಕ ಮಾತ್ರೆ ಸೇವಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮಹಿಳೆ ಮದುವೆಯಾದ ಒಂದೇ ವಾರಕ್ಕೆ ಮೃತಪಟ್ಟಿದ್ದಾಳೆ.
ಇಂಜಿನಿಯರ್ ಗಂಡ ಮನೆಗೆ ಬೀಗ ಹಾಕಿಕೊಂಡು ಪೋಷಕರೊಂದಿಗೆ ಪರಾಗಿದ್ದು, ಮಹಿಳೆ ಸಹೋದರ ಹಾಗೂ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುತ್ತಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago