Latest

ಮುಸ್ಲಿಂ ಹುಡುಗಿಯನ್ನು ಮದುವೆಯಾದ ಹಿಂದೂ ಯುವಕನ ಹತ್ಯೆ!

ಮುಸಲ್ಮಾನ ಯುವತಿಯನ್ನು ವಿವಾಹವಾದ ಹರೀಶ ಹೆಸರಿನ ಯುವಕನನ್ನು ಯುವತಿಯ ಸಹೋದರರು ದೇವಸ್ಥಾನದ ಹತ್ತಿರ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ತೇಲಂಗಾಣಾದ ಭಾಗ್ಯನಗರದಲ್ಲಿ ನಡೆದ್ದಿದೆ.
ದೇವರಕೊಂಡಾದಲ್ಲಿ ವಾಸಿಸುವ ಹರೀಶನು 7 ತಿಂಗಳ ಹಿಂದೆ ಭಾಗ್ಯನಗರದ ಎಲ್ಲಾರೆಡ್ಡಿಗುಡಾ ಪ್ರದೇಶದಲ್ಲಿ ವಾಸಿಸಲು ಬಂದಿದ್ದನು. ಅಲ್ಲಿ ಅವನಿಗೆ ಮುಸಲ್ಮಾನ ಯುವತಿಯ ಪರಿಚಯವಾಗಿತ್ತು. ಅವರಲ್ಲಿ ಪ್ರೀತಿ ನಿರ್ಮಾಣವಾಗಿತ್ತು. ಆದರೆ, ಯುವತಿಯ ಕುಟುಂಬದವರಿಗೆ ಅದು ಒಪ್ಪಿಗೆಯಿರಲಿಲ್ಲ. ಯುವತಿಯ ಸಹೋದರರು ಹರೀಶನನ್ನು ಅವಳಿಂದ ದೂರವಿರುವಂತೆ ಹೇಳಿದ್ದರು ಮತ್ತು ಅವನ ಮೇಲೆ ಹಲ್ಲೆ ಮಾಡಿದ್ದರು. ತದನಂತರವೂ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಪರ್ಕದಲ್ಲಿದ್ದರು. 10 ದಿನಗಳ ಹಿಂದೆ ಅವರು ಕದ್ದುಮುಚ್ಚಿ ವಿವಾಹ ಮಾಡಿಕೊಂಡರು.

ಆದರೆ, ಅವರು ಪ್ರತ್ಯೇಕವಾಗಿಯೇ ಇರುತ್ತಿದ್ದರು. ಹರೀಶನ ಕುಟುಂಬದವರಿಗೆ ‘ಅವನು ಎಲ್ಲಿ ವಾಸಿಸುತ್ತಿದ್ದಾನೆ ?’ ಎನ್ನುವುದು ತಿಳಿದಿರಲಿಲ್ಲ. ಇನ್ನೊಂದೆಡೆ ಮುಸಲ್ಮಾನ ಯುವತಿಯೂ ನಾಪತ್ತೆಯಾಗಿದ್ದರಿಂದ ಅವಳ ಸಹೋದರರು ಹುಡುಕುತ್ತಿದ್ದರು. ಅವರು ಹರೀಶನ ಸ್ನೇಹಿತ ಶಿವನನ್ನು ಅಪಹರಿಸಿ ಅವನಿಂದ ಹರೀಶನ ಮಾಹಿತಿಯನ್ನು ಪಡೆದುಕೊಂಡರು.

ಯುವತಿಯ ಸಹೋದರರಿಗೆ ದುಲಪಲ್ಲಿ ಪ್ರದೇಶದಲ್ಲಿ ಹರೀಶ ಇದ್ದಾನೆಂದು ತಿಳಿದಾಗ ಅವನನ್ನು ಭೇಟಿಯಾಗಲು ಹೋದನು. ಅವನನ್ನು ಅಲ್ಲಿಯ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಭೇಟಿಯಾದಾಗ ಯುವತಿಯ ಸಹೋದರರು ಹರೀಶನ ಮೇಲೆ ಹಲ್ಲೆ ಮಾಡುತ್ತಾ ಚೂರಿಯಿಂದ ಇರದಿದ್ದಾನೆ. ಆ ಸಮಯದಲ್ಲಿ ಯುವತಿಯೂ ಅಲ್ಲಿ ಉಪಸ್ಥಿತಳಿದ್ದಳು. ಆಕೆಯ ಸಹೋದರನು ಅವಳನ್ನು ಅಲ್ಲಿಂದ ಕರೆದುಕೊಂಡು ಹೋಗಿದಾನೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, 5 ಜನರನ್ನು ವಶಕ್ಕೆ ಪಡೆದಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago