ಬಿಗ್ ಬಾಸ್ ನ ಮೂಲಕ ಒಳ್ಳೆ ಹುಡುಗ ಪ್ರಥಮ್ ಎಂದು ಪ್ರಖ್ಯಾತಿ ಪಡೆದಿರುವ ಪ್ರಥಮ್ ರವರು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಜೈ ಕರ್ನಾಟಕ ಪೋಲೀಸ್; ದರ್ಶನ್ ಸರ್ ಗೆ ಚಪ್ಪಲಿ ಎಸೆದವನ ಹಿಡಿಯೋಕಾಗಿಲ್ಲ, ಕೋಟ್ಯಾಂತರ ತೆರಿಗೆ ದೋಚೋ ಕಳ್ಳರ ಹಿಡಿಯಲ್ಲ, ರೀಲ್ಸ್ ಮಾಡೋ ಪೆದ್ದ ದೀಪಕ್ ಅನ್ನೋ ಹುಡುಗನ್ನ ಅರೆಸ್ಟ್ ಮಾಡಿದ್ ಕೇಳಿ ನಗು ಬಂತು! ಹೆಲ್ಮೇಟ್ ಹಾಕದವರನ್ನ ಟೆರರಿಸ್ಟ್ ಥರ ಓಡಿಸಿ ಹಿಡಿತೀರಾ, ದೀಪಕ್ ಗಿಂತಲೂ ದೊಡ್ಡ ತಪ್ಪು ಮಾಡಿದವರಿದ್ದಾರೆ. ಮೊದ್ಲು ಹಿಡಿಯಿರಿ;” ಎಂದು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇವರ ಈ ಟ್ವೀಟ್ ಗೆ ಕೆಲವರು ಒಳ್ಳೆಯ ಪ್ರಶ್ನೆ ಎಂದರೆ ಇನ್ನು ಕೆಲವರು ಇದು ಬೇಕಿತ್ತಾ ಎನ್ನುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇವರ ಈ ಟ್ವೀಟ್ ಇದೀಗ ವೈರಲಾಗುತ್ತಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…