Latest

ಅಂದು ಅಭಿವೃದ್ಧಿ ಪಡಿಸದಿದ್ದಕ್ಕೆ ಇಂದು ಈಜುಕೊಳವಾದ ರಸ್ತೆ!

ಕುಂದಗೋಳ: ತಾಲೂಕಿನ ಕಮಡೊಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತುಂಬೆಲ್ಲಾ ಗುಂಡಿಗಳುದೆ ದರ್ಶನವಾಗುತ್ತದೆ .ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿಕೊಂಡು ನಿಂತಿರುವುದು ವಾಹನ ಸವಾರರಿಗೆ ವಾಹನ ಹೇಗೆ ಚಲಾಯಿಬೇಕು ಅನ್ನುವುದು ದಿಕ್ಕು ತೋಚದೆ ಕೆಸರಲ್ಲಿ ಚಲಾಯಿಸುಕೊಂಡು ತೆರಳುತ್ತಿದ್ದಾರೆ.

ಹೌದು.. ಕುಂದಗೋಳ ತಾಲೂಕಿನ ಶಿರೂರು ಮಾರ್ಗವಾಗಿ ಕಮಡೊಳ್ಳಿ ಗ್ರಾಮಕ್ಕೆ ತೆರಳಬೇಕಂದರೆ ವಾಹನ ನಿಯಂತ್ರಣದಲ್ಲಿ ಇರಬೇಕು ಅಲ್ಪ ಸ್ವಲ್ಪ ಯಾಮಾರಿದರೆ ತೆಗ್ಗು ಗುಂಡಿಯಲ್ಲಿ ಬಿದ್ದು, ಮೈಯೆಲ್ಲಾ ಕೆಸರು ಬಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.

ಅಷ್ಟಕ್ಕೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರೂರು, ಇಲ್ಲಿಯ ಪರಿಸ್ಥಿತಿ ಹೀಗ ಇದೆ ಅಂದರೆ ಬೇರೆ ಗ್ರಾಮ ಯಾವಾ ಲೆಕ್ಕ? ಜನಪ್ರತಿನಿಧಿಗಳು ಗ್ರಾಮಕ್ಕೆ ಬೆಲೆ ಇಲ್ಲಂದಗೆ ಮಾಡಿದ್ದಾರೆ. ಈ ರಸ್ತೆ ತುಂಬ ತೆಗ್ಗು ದಿನ್ನಿಯಿಂದ ಆವೃತಗೊಂಡಿದ್ದರು ಅಧಿಕಾರಿಗಳು ತೆಪ್ಪೆ ಹಚ್ಚವು ಕೆಲಸ ಕೊಡ ಮಾಡಿಲ್ಲ.

ಇನ್ನೂ ಇಲ್ಲಿನ ಸಾರ್ವಜನಿಕರು ಬೇರಡೆ ಪಲಾಯನ ಮಾಡಬೇಕಾದರೆ ಈ ರಸ್ತೆಯಲ್ಲಿ ಓಡಾಡಬೇಕು, ಹೀಗಾಗಿ ಪ್ರಮುಖ ರಸ್ತೆಯನ್ನೆ ಅವಲಂಬಿತ ಜನ ಅಧಿಕಾರಿಗಳಿಗೆ ಚಿಮಾರಿ ಹಾಕುತ್ತಿದ್ದಾರೆ. ಕುಂದಗೋಳ ಪಟ್ಟಣಕ್ಕೆ ತೆರೆಳಬೇಕಾದ ರಸ್ತೆ ಎದ್ದು ಬಿದ್ದು ಹೋಗಬೇಕು ನಮ್ಮ ಕಷ್ಟ ಆಲಿಸುವರು ಯಾರು ಅಂತ ಅಕ್ರೋಶ ವ್ಯಕ್ತಪಡಿಸಿಸುತ್ತಿದ್ದಾರೆ.

ಪಂಚಾಯತ ರಾಜ್ ಇಂಜಿನಿಯರಿಂಗ್ ಉಪ-ವಿಭಾಗ ಕುಂದಗೋಳ ಇಲಾಖೆಯ ಅಡಿಯಲ್ಲಿ 25 ಲಕ್ಷ ರೂಪಾಯಿ ಹಣವನ್ನು ರಸ್ತೆ ಸುಧಾರಣೆಗೆ ತೆಗದು ಇಡಲಾಗಿದೆ ಸದ್ಯ ಆ ರಸ್ತೆ ಸುಧಾರಣೆ ಆಗಿಲ್ಲ.

ವರದಿ: ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago