Latest

ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿದ ಮುಂಡಗೋಡ ಪೊಲೀಸರು!

ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವ್ಯಾಪಾರಿಯ ಗಮನವನ್ನು ಬೇರೆ ಕಡೆ ಸೆಳೆದು ರೂ 1,68,442 ಹಣವನ್ನು ಹಾಗೂ ಮೂರು ಚೆಕ್ ಗಳನ್ನು ಕಳ್ಳತನ ಮಾಡಿದ್ದಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 10 ರಂದು ಮುಂಡಗೋಡದ ಬಸ್ ನಿಲ್ದಾಣದಲ್ಲಿ ಹುಬ್ಬಳ್ಳಿಯ ದೇವರಾಮ ಖವಾಸ ಎಂಬ ಬಟ್ಟೆ ವ್ಯಾಪಾರಿಯು ಆನವಟ್ಟಿ ,ಹಾನಗಲ್, ಮುಂಡಗೋಡ ದಲ್ಲಿರುವ ಬಟ್ಟೆ ಅಂಗಡಿಗಳಲ್ಲಿ ಸಂಗ್ರಹಿಸಿದ್ದ ರೂ 1,68,442 ಹಣವನ್ನು ಹಾಗೂ ಬ್ಯಾಗ್ ನಲ್ಲಿದ್ದ ಕೆನರಾ ಬ್ಯಾಂಕಿನ ಎರಡು,ಎಸ್.ಬಿ.ಐ ಬ್ಯಾಂಕಿನ 1 ಚೆಕ್ ಗಳನ್ನು ಕಳ್ಳತನ ಮಾಡಿದ್ದಾರೆಂದು ದೂರು ದಾಖಲಿಸಿದ್ದರು.ಈ ಪ್ರಕರಣವನ್ನು ಕೈಗೆತ್ತಿಕೊಂಡ ಮುಂಡಗೋಡ ಪೊಲೀಸರು ಹುಬ್ಬಳ್ಳಿಯ ರಾಕೇಶ ಗುಂಜಾಳ ಎಂಬಾತನನ್ನು ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿಯು ಭಾಗಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಉತ್ತರ ಕನ್ನಡದ ಎಸ್.ಪಿ.ಸುಮನ್ ಪನ್ನೆಕರ್,ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ್,ಡಿ.ಎಸ್.ಪಿ. ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ ಸಿದ್ದಪ್ಪ ಸಿಮಾನಿ,ಪಿ.ಎಸ್.ಐ ಬಸವರಾಜ್ ಮಬನೂರ,ಪಿ.ಎಸ್.ಐ ನಿಂಗಪ್ಪ ಜಕ್ಕಣ್ಣವರ,ಪ್ರೊಬೇಷನರಿ ಪಿ.ಎಸ್.ಐ ಮಹೇಶ ಮಾಳಿ,ಎ.ಎಸ್.ಐ ಮಣಿಮಾಲನ್ ಮೇಸ್ತ್ರೀ,ಸಿಬ್ಬಂದಿಗಳಾದ ಮಹ್ಮದ ಸಲಿಂ,ಕೊಟೇಶ್ ನಾಗರವಳ್ಳಿ ಅಣ್ಣಪ್ಪ ಬಡಿಗೇರ,ಬಸವರಾಜ ಲಮಾಣಿ, ಶಂಭುಲಿಂಗ ಜಾವೂರ, ಕಾಶಿರಾಯ ಕನ್ನಾಳ, ಸಂಗಮೇಶ ದೊಡ್ಡವಾಡ ,ಎ‌.ಎಚ.ಸಿ ನಾಗರಾಜ ಬೇಗಾರ ಮುಂಡಗೋಡ ಪೊಲೀಸ್ ಠಾಣೆ ಹಾಗೂ ಕಾರವಾರ ತಾಂತ್ರಿಕ ಸಿಡಿಆರ್ ವಿಭಾಗದ ಉದಯ ಗುನಗಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹರಿಜನ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago