ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತರ ಪೋಟೋ ನೋಡಿ ಬಿಜೆಪಿಗೆ ಭಯ ಆಗಿದೆ ಎಂದು ಕಾಂಗ್ರೆಸ್ ಬಳ್ಳಾರಿ ಕಾರ್ಯಕ್ರಮದು ಎಂದು ಇತ್ತಿಚ್ಚಿಗೆ ಸೋಶಿಯಲ್ ಮೀಡಿಯಾ ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರಿದಾಡುತ್ತಿದೆ. ನಿಜ ಹೇಳಬೇಕೆಂದರೆ ಇದು ಕಾಂಗ್ರೆಸ್ ಪಕ್ಷ ಕಾರ್ಯಕ್ರಮದ ಪೋಟೋ ಅಲ್ಲ. ಇದು ನೈಜೀರಿಯಾದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ಒಂದರ ಪೋಟೋ ಆಗಿದೆ.
ಪೋಟೋ ಅನ್ನು Eagles Arusha ಎಂಬವರ FB ಖಾತೆ ನೋಡಬಹುದು. ಕಾಂಗ್ರೆಸ್ ಕಾರ್ಯಕ್ರಮದ ಹೆಸರಿನಲ್ಲಿ ಸುಳ್ಳು ಮಾಹಿತಿಯೂಂದಿಗೆ ಹರಿದಾಡುತ್ತಿರುವ ಪೋಟೋ ಅನ್ನು Eagles Arusha ಎಂಬವರು ಮಾರ್ಚ್ 28, 2020 ರಲ್ಲಿ ತಮ್ಮ DP ನಲ್ಲಿ ಹಾಕಿಕೊಂಡ ಮೇಲೆ ಇದು ಕಾಂಗ್ರೆಸ್ ಕಾರ್ಯಕ್ರಮ ಹೇಗಾಗುತ್ತದೆ ಎಂಬ ಸಹಜ ಪ್ರಶ್ನೆ ಮೂಡುತ್ತದೆ.
ಹೇಗಾಗಿ ಸುಳ್ಳು ಮಾಹಿತಿ ಶೇರ್ ಮಾಡಿ, ತಮ್ಮ ಪಕ್ಷದ ಮಾನ ಮರ್ಯಾದೆಯನ್ನು ಕಾಂಗ್ರೆಸಿಗರು ಹರಾಜು ಮಾಡಿಕೊಳ್ಳುತ್ತಿರುವದು ಇದೆ ಮೊದಲ ಅಲ್ಲ.
ವರದಿ: ನಾಗರಾಜ್ ಗೊಬ್ಬುರ್
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…