Latest

ಸುಳಿಗೆ ಸಿಕ್ಕಿ ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗ ಸಾವು

ಯಲ್ಲಾಪುರ ತಾಲೂಕಿನಲ್ಲಿ ಪ್ರಸಿದ್ಧವಾದ ಜಲಪಾತದಲ್ಲಿ ಸಾತೊಡ್ಡಿ ಜಲಪಾತ ಕೂಡ ಒಂದು ಈ ಜಲಪಾತವನ್ನು ನೋಡಲು ಹೊರ ಊರಿನ ಸಾಕಷ್ಟು ಜನರು ಬಂದು ಹೋಗುತ್ತಿರುತ್ತಾರೆ .ಹೀಗೆಯೆ ಒಂದು ಘಟನೆ ದೀ 25/12/2022 ರಂದು ಹುಬ್ಬಳಿಯಿಂದ ಹೆಂಡತಿ ಮಕ್ಕಳ ಜೊತೆ ಬಂದ ಪ್ರವಾಸಿಗರು ಸಾತೊಡ್ಡಿ ಜಲಪಾತಕ್ಕೆ ಆಗಮಿಸುತ್ತಾರೆ. ಬಂದ ನಂತರ ಊಟವನ್ನು ಅಲ್ಲಿಯೇ ಮುಗಿಸಿ ಪೋತುಲ ರಮನೆಂದ್ರ ರಾವ್ ವರ್ಷ 51 ಇವರು ಹಾಗೂ ಇವರ ತಮ್ಮ ಸೇರಿ ಈಜಲು ನೀರಿಗೆ ಇಳಿಯುತ್ತಾರೆ. ಈಜಾಡುವ ಸಮಯದಲ್ಲಿ ಪೋತುಲ ರಮಣೆಂದ್ರ ರಾವ್ ನೀರಿನ ಸುಳಿಗೆ ಸಿಕ್ಕಿ ಮುಳುಗಿ ಕಣೆಯಾಗಿರುತ್ತರೆ. ಗಾಬರಿಗೊಂಡ ಜೊತೆಗಿದ್ದವರು ಹಾಗೂ ಸ್ಥಳೀಯರು ಸೇರಿ ಹುಡುಕಾಟ ನಡೆಸಿದರು ಪತ್ತೆಯಗಲಿಲ್ಲ.ನಂತರ ಸಂಬಂದ ಪಟ್ಟ ಪೋಲೀಸ್ ಠಾಣೆಗೆ ಬಂದು ದೂರನ್ನು ನೀಡಿರುತ್ತಾರೆ. ವಿಷಯ ತಿಳಿದ ಪೋಲಿಸ್ ಅಧಿಕಾರಿಗಳು ಅರಣ್ಯ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದು ಕಾನೂನು ಕ್ರಮ ಜರುಗಿಸಿದ್ದರೆ.

ವರದಿ: ಶ್ರೀಪಾದ್ ಎಸ್ ಏಚ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago