ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಬಸ್ಟೆಂಡಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರು ಕಣ್ಣು ಮುಚ್ಚಿ ಕುಳಿತ KSRTC ಸಿಬ್ಬಂದಿ
ವ್ಯಕ್ತಿಯೊಬ್ಬನು ಕಂಠ ಪೂರ್ತಿ ಕುಡಿದು ಸಾರ್ವಜನಿಕ ಸ್ಥಳವಾದ ಬಸ್ಟೆಂಡಿನಲ್ಲಿ ಬಿಂದಾಸ್ ಆಗಿ ಮಲಗಿದ್ದು ಯಾರೂ ಹೇಳುವವರು ಇಲ್ಲ ಕೇಳುವವರು ಇಲ್ಲ ಎನ್ನುವಂತಾಗಿದೆ .
ಅಲ್ಲೇ ಪಕ್ಕದಲ್ಲಿ ಎಲ್ಲಿಂದೊ ಬಂದ ವೃದ್ದೆ ಕುಡುಕನ ಜೇಬಿಗೆ ಕೈ ಹಾಕಿ ಹಣವನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾಳೆ.
ಇದನ್ನು ಕಂಡ ಸಾರ್ವಜನಿಕರು ವೃದ್ದೆ ಮಾಡಿದ್ದು ಸರಿಯಾಗಿದೆ ಎಂದು ಅಭಿಪ್ರಾಯ ಪಟ್ಟರೆ ಇನ್ನುಳಿದವರು ಸಿಬ್ಬಂದಿಗಳ ನಿರ್ಲಕ್ಷತನ ಹಾಗೂ ಕಂಠ ಪೂರ್ತಿ ಕುಡಿದು ಇಲ್ಲೇ ಮಲಗಿದ್ದರು K S R T C ಯಾವ ಸಿಬ್ಬಂದಿಯೂ ಗಮನ ಹರಿಸಿಲ್ಲ ಎನ್ನಲಾಗಿದೆ.
ವರದಿ; ಶ್ರೀಪಾದ್ ಎಸ್ ಏಚ್
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…