ಕುಂದಗೋಳ; ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಶುದ್ದ ಕುಡಿಯುವ ನೀರಿನ ಘಟಕಗಳು ಒಂದು, ಅಂತದೇ ಒಂದು ಶುದ್ದ ನೀರಿನ ಘಟಕ ಗ್ರಾಮದಲ್ಲಿ ಪಾಳು ಬಿಳ್ಳುವ ಸ್ಥಿತಿಗೆ ತಲುಪಿದೆ. ಹರ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಿರ್ಮಾಸಿಲಾಗಿರುವ ಶುದ್ದ ನೀರಿನ ಘಟಕಗಳು ಕಾರ್ಯನಿರ್ವಹಸಿದೆ ಪಾಳು ಬಿಳ್ಳುವ ಸ್ಥಿತಿ ನಿರ್ಮಾಣವಾಗಿದೆ.
ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ದ ನೀರಿನ ಘಟಕ ನಿರ್ಮಾಣ ಮಾಡಿದರು ಗ್ರಾಮ ಪಂಚಾಯಿತಿ ಆಡಳಿತ ವೈಖ್ಯರಿದಿಂದ ಪಾಳು ಬಿಳ್ಳುಲು ಪ್ರಾರಂಭವಾಗಿವಿ.
ಈಗಾಗಲೇ ಈ ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕಗಳು ಇದ್ದು ಒಂದು ಮಾತ್ರ ಕಾರ್ಯನಿರ್ವಹಿಸುತ್ತದೆ. ಇನ್ನೊಂದು ಸ್ಥಗಿತ ಗೊಂಡಿದೆ ಹಾಗಾದರೆ ಸರಕಾರಿ ಯೋಜನೆ ಅನುಷ್ಠಾನಕ್ಕೆ ಮಾತ್ರ ಕಾರ್ಯರೂಪಕ್ಕೆ ಇಲ್ಲದೆ ಇರುವುದು ಸ್ಥಳೀಯ ಮಟ್ಟದ ಅಧಿಕಾರಿಗಳು ಮುಜುಗರಕ್ಕೆ ಎಡೆ ಮಾಡಿ ಕೊಟ್ಟಂತಹ ಆಗಿದೆ.
ಇನ್ನೂ ಇಲ್ಲಿನ ಸಾರ್ವಜನಿಕರು ಒಂದಿಷ್ಟೂ ಜನ ಸುಲ್ತಾನಪೂರ ಗ್ರಾಮಕ್ಕೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಅಂತಾ ಇಲ್ಲಿನ ಗ್ರಾಮಸ್ಥರು ಮಾಹಿತಿ ನೀಡಿದರು ಇದರ ಜೊತೆಗೆ ಸರಕಾರ ಗ್ರಾಮ ಪಂಚಾಯಿತಿಗೆ ಸಾಕಷ್ಟು ಹಣ ಬಿಡುಗಡೆಗೊಳಿಸುತ್ತದೆ, ಆದರೆ ಗ್ರಾಮ ಪಂಚಾಯಿತಿ ಮುಂಬಾಗದಲ್ಲಿ ಬೋರ್ಡ್ ಇಲ್ಲ, ಹಾಗಾದರೆ ಇದು ಸರಕಾರಿ ಕಟ್ಟಡ ಅಥವಾ ಕೊಂಡವಾಡ? ಅಂತ ಒಂದು ಗೊತ್ತಿಲ್ಲ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಕಾರ್ಯಾರಂಭ ಮಾಡಬೇಕೆಂದು ಇಲ್ಲಿ ಸಾರ್ವಜನಿಕರ ಆಗ್ರಹ ವಾಗಿದೆ.
ವರದಿ; ಶಾನು ಯಲಿಗಾರ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…