Latest

ರಸ್ತೆ ದುರಸ್ತಿ ಯಾವಾಗ?

ಕುಂದಗೋಳ: ತಾಲೂಕಿನ ಯರಗುಪ್ಪಿಯಿಂದ ಮುಳ್ಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಮೂರನಾಲ್ಕು ತಿಂಗಳಿಂದ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಗಳು ನೆಲಕಚ್ಚಿ ಸಂಚಾರ ಆದೋಗತಿಗೆ ತಂದೊಡ್ಡುದೆ. ಅಧಿಕಾರಿಗಳು ಮಾತ್ರ ಮೌನ? ಇತ್ತ ಕಡೆ ಗಮನ ಕೂಡದೇ ಈ ಭಾಗದ ಸಾರ್ವಜನಿಕರು ಅಳಲು ಕೇಳುವವರು ಯಾರು? ಎಂಬತಾಗಿದೆ.

ಮುಳ್ಳಹಳ್ಳಿ ಗ್ರಾಮದ ಜನರು ನಿತ್ಯ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ, ಆಸ್ಪತ್ರೆಗೆ, ಸಂತೆ, ಎಲ್ಲದಕ್ಕೂ ಹರಸಿ ಯರಗುಪ್ಪಿ ಗ್ರಾಮಕ್ಕೆ ಬರಲೇಬೇಕು. ಇನ್ನೂ ವಯೋವೃದ್ಧರು, ರೈತರು ಶಾಲಾ-ಕಾಲೇಜನ ವಿದ್ಯಾರ್ಥಿಗಳು ಸಾರ್ವಜನಿಕರು ಬೆನಕನಹಳ್ಳಿ, ಯರೇನಾರಾಯಣಪೂರ, ಸುತ್ತುವರೆದೂ ಇಲ್ಲಿನ ಸಂಚಾರಸಬೇಕಾದ ಪರಿಸ್ಥಿತಿ ಎದುರಾಗಿದೆ.

ಇನ್ನೂ ಇದೇ ರಸ್ತೆ 2013-14 ನೇ ಸಾಲಿನಲ್ಲಿ 68,30,220 ಅರವತ್ತು ಎಂಟು ಲಕ್ಷ ಮೂವತ್ತು ಸಾವಿರದ ಎರಡನೂರ ಇಪ್ಪತ್ತು ರೂಪಾಯಿ ಖರ್ಚು ಮಾಡಿ ಡಾಂಬರೀಕರಣ ಕಾಮಗಾರಿ ಮಾಡಿದ್ದಾರೆ.
ನಂತರ 2020-21 ಸಾಲಿನಲ್ಲಿ 17,2100 ಹದಿನೇಳು ಲಕ್ಷದ ಇಪತ್ತೊಂದು ಸಾವಿರ ರೂಪಾಯಿ ಇದು ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಪುನಃ ನಿರ್ಮಿಸಿದ ಸಂದರ್ಭದಲ್ಲಿ ಕಾಮಗಾರಿ ಕೈಗೊಂಡ ಕಾರ್ಯ ಇಷ್ಟೇಲ್ಲಾ ಖರ್ಚು ಮಾಡಿ ರಸ್ತೆ ನಿರ್ಮಿಸಿದ್ದಾರೆ. ಹಾಗಾದರೆ ಕಳೆಪೆನಾ? ಇವರುಗಳು ಮಾಡೋ ದುರಂತಕ್ಕೆ ಸಾರ್ವಜನಿಕರು ಪರಿಪಾಟಲು ಪಡೆಬೇಕಾಗಿದೆ.

ಒಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಗಾಡಾ ನಿದ್ರೆಯಲ್ಲಿ ನಿದ್ರೆಸುತ್ತು ಇದೇ ಏನೂ? ಈ ಭಾಗದ ಸಾರ್ವಜನಿಕರು ಕಳೆದ ಮೂರು ತಿಂಗಳುದಿಂದ ಇದೇ ರಸ್ತೆಯಲ್ಲಿ ತಿರುಗಾಡುತ್ತಾ ಇದ್ದಾರೆ ಅಧಿಕಾರಿಗಳ ಮಾತ್ರ ನಮ್ಮ ಗಮನಕ್ಕೆ ಬಂದಿಲ್ಲ ಅನ್ನೂ ಹಾಗೇ ವರ್ತಿಸುವುದು ಎಷ್ಟರ ಮಟ್ಟಿಗೆ ಸರಿ? ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈಗಲಾದರೋ ಈ ರಸ್ತೆ ದುರಸ್ತಿ ಭಾಗ್ಯ ಒದಗಿಸುತ್ತಾರ ಇಲೋ ಕಾದುನೋಡಬೇಕು.

ವರದಿ:ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago