ಕಡೂರು ತಾಲೂಕ್ ಸಿಂಗಟಗೆರೆ ಹೋಬಳಿಯ ಕೆರೆಸಂತೆ ಗ್ರಾಮ ಪಂಚಾಯಿತಿಗೆ ಸೇರುವ ಅಂಚೆ ಚೋಮನಹಳ್ಳಿ ಗ್ರಾಮದಲ್ಲಿ ಇರುವ ಮಧ್ಯದ ಅಂಗಡಿಯನ್ನು ತೆರವು ಗೊಳಿಸಲು ಅಂಚೆಚೋಮನಹಳ್ಳಿ ಗ್ರಾಮದ ಮಹಿಳೆಯರು ತಮ್ಮ ಗ್ರಾಮದಲ್ಲಿ ಇರುವ ಚಂದನ ವೈನ್ಸ್ ಬಳಿ ಪ್ರತಿಭಟನೆ ಮಾಡಿದರು.
ಈ ಅಂಚೆಚೋಮನಹಳ್ಳಿಯಲ್ಲಿ ಇರುವ ಈ ಚಂದನ ವೈನ್ಸ್ ಮದ್ಯದ ಅಂಗಡಿ ಸುಮಾರು ವರ್ಷ ಗಳಿಂದಇದ್ದು ಈ ಅಂಚೆಚೋಮನಹಳ್ಳಿಯಲ್ಲಿ ವಾಸಿಸಸುವ ದಲಿತರು, ಮಧ್ಯಮ ವರ್ಗದ ಜನರು ಕೂಲಿ ಕೆಲಸಕ್ಕೆ ಹೋಗಿ ಸಂಜೆ ತಾವು ದುಡಿದ ಪೂರ್ತಿ ಹಣವನ್ನು ಮದ್ಯಪಾನ ಸೇವಿಸುವುದಕ್ಕೆ ಬಳಸಿ, ತಮ್ಮ ಕುಟುಂಬ ಮತ್ತು ತಮ್ಮ ಅರೋಗ್ಯ ಹಾಳು ಮಾಡಿ ಕೊಳ್ಳುತ್ತಿದ್ದಾರೆ. ಕೆಲವರು ಅತಿಯಾಗಿ ಮದ್ಯಪಾನ ಸೇವೆಸಿ ತಮ್ಮ ಜೀವ ಕಳೆದು ಕೊಂಡಿರುವ ಘಟನೆ ಈ ಅಂಚೆಚೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕಾರಣದಿಂದಾಗಿ ಈ ಗ್ರಾಮದ ಮಹಿಳೆಯರು ಮದ್ಯದ ಅಂಗಡಿ ತೆರವು ಮಾಡಬೇಕೆಂದು ಪ್ರತಿಭಟನೆ ಮಾಡಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…