Corruption

ಕಸದ ಕೊಂಪೆಯಾದ ಯರಗುಪ್ಪಿ ಬಸ್ ನಿಲ್ದಾಣ..!

ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮದ ಚಿಕ್ಕನರ್ತಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹತ್ತಿರ ನಿರ್ಮಾಸಿಲಾದ ಬಸ್ ತಂಗುದಾಣ, ತ್ಯಾಜ್ಯ ವಸ್ತುಗಳ ಸಂಗಮವಾಗಿದೆ.

ಹೌದು..! ಈ ಬಸ್ ನಿಲ್ದಾಣ ಅವ್ಯವಸ್ಥೆ ಒಂದಾ ಎರಡಾ ನೂರೆಂಟು ಸಮಸ್ಯೆಗಳ ಆಗರವಾಗಿದೆ. ಬಸ್ ತಂಗುದಾಣದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು ಮಹಿಳೆಯರಿಗೆ ಕೂಡಲು ಆಸನದ ವ್ಯವಸ್ಥೆ ಇಲ್ಲದೆ ಇರುವುದರಿಂದ ಬಸ್ ನಿಲ್ದಾಣ, ಎದುರುಗಡೆ ಮನೆಯೊಂದರಲ್ಲಿ ನಿಂತು ಪ್ರಯಾಣ ಬೆಳಸುತ್ತಾರೆ. ನಿಲ್ದಾಣದಲ್ಲಿ ಸಾರಾಯಿ ಟೆಟ್ರಾ ಪ್ಯಾಕೇಟ್ ಗಳು, ಬಿಡಾ , ಸಿಗರೇಟು, ತ್ಯಾಜ್ಯ ವಸ್ತುಗಳು, ದುರ್ವಾಸನೆ ಎದ್ದು ನಾರುತ್ತಿದ್ದರು, ಏನು ಆಗೇ ಇಲ್ಲ ಎನ್ನುವಂತೆ, ಸ್ಥಳೀಯ ಅಧಿಕಾರಿಗಳು, ರಾಜಕಾರಣಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಈ ಕಟ್ಟಡದ ದುಸ್ಥಿತಿ ಕಂಡು ಸ್ಥಳೀಯರ ಬಳಿ ವಿಚಾರಿಸಿದಾಗ 25 ವರ್ಷಕ್ಕೂ ಹೆಚ್ಚು ವರ್ಷದ ಹಿಂದೆ ಈ ಕಟ್ಟಡ ನಿರ್ಮಿಸಿದ್ದಾರೆ. ಕಟ್ಟಡ ಶಿಥಿಲಾವ್ಯಸ್ಥೆ ತಲುಪಿದರು ಸ್ವಲ್ಪವೂ ಕಾಳಜಿ ತೋರಿಸದೆ, ಕೇವಲ ಕಛೇರಿಗೆ ಸೀಮಿತವಾದ ಅಧಿಕಾರಿಗಳೇ ಒಮ್ಮೆ ಇತ್ತ ಗಮನ ಹರಿಸಿ. ಇದರ ಜೊತೆಗೆ ಮುಳ್ಳಹಳ್ಳಿ ಕ್ರಾಸ್ ಬಳಿ ಬಸ್ ನಿಲ್ದಾಣ ಇಲ್ಲದೇ ಇರುವುದರಿಂದ ಗ್ರಾಮದ ಮತ್ತು ಪಕ್ಕದ ಗ್ರಾಮಸ್ಥರು ಬಸ್ ನಿಲ್ದಾಣದ ಪಕ್ಕದ ಮನೆಗಳಲ್ಲಿ ಅಶ್ರಯ ಪಡೆಯುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಗ್ರಾಮ ಪಂಚಾಯತಿ ಆಡಳಿತ ವೈಖರಿ ವಿರುದ್ದ ಕಿಡಿಕಾರಿದರು.

ಕೂಡಲೇ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸಾರ್ವಜನಿಕ ರಿಗೆ ಸೂಕ್ತವಾದ ವ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ಇಲ್ಲಿಯ ಜನರ ಅಗ್ರಹವಾಗಿದೆ.

ವರದಿ; ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago